ಯಮುನಾ ನದಿಯ ಸಮಿತಿಗೆ ಎಲ್‌ಜಿ ನೇಮಕ | ಹಸಿರು ನ್ಯಾಯ ಮಂಡಳಿಯ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Date:

ಯಮುನಾ ನದಿ ಮಾಲಿನ್ಯದ ಬಗ್ಗೆ ಉನ್ನತ ಮಟ್ಟದ ಸಮಿತಿಯ ಮುಖ್ಯಸ್ಥರನ್ನಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರನ್ನು ನೇಮಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.

ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಎನ್‌ಜಿಟಿ ಆದೇಶಕ್ಕೆ ತಡೆ ನೀಡಿದೆ.

ಯಮುನಾ ನದಿ ಮಾಲಿನ್ಯದ ಬಗ್ಗೆ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರನ್ನಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರನ್ನು ನೇಮಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಹೊರಡಿಸಿತ್ತು. ಇದಕ್ಕೆ ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಸರ್ಕಾರದ ಪರವಾಗಿ ಹಿರಿಯ ವಕೀಲ ಡಾ.ಎ.ಎಂ.ಸಿಂಘ್ವಿ ಅವರು ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...