ಶಿವಮೊಗ್ಗ | ಜೂನ್ 25ರಂದು ‘ಎದೆಯ ಹಣತೆ’ ವಿಭಿನ್ನ ರಂಗಪ್ರಸ್ತುತಿ

Date:

ಶಿವಮೊಗ್ಗ ಬುಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ `ಎದೆಯ ಹಣತೆ’ ಹಾಗೂ `ಒಮ್ಮೆ ಹೆಣ್ಣಾಗು ಪ್ರಭುವೆ’ ಎರಡು ಕತೆಗಳ ವಿಭಿನ್ನ ರಂಗಪ್ರಸ್ತುತಿ ಇದೇ ತಿಂಗಳ 25ರಂದು ಸಂಜೆ 5.30ಕ್ಕೆ ರಂಗಾಯಣ, ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.

ನೇಟಿವ್ ಥಿಯೇಟರ್ ಸಂಸ್ಥೆ ಪ್ರಸ್ತುತಪಡಿಸಲಿರುವ ಈ ವಿಶೇಷ ರಂಗಪ್ರಸ್ತುತಿಯನ್ನು ಹಾಲಸ್ವಾಮಿ ಆರ್.ಎಸ್. ನಿರ್ದೇಶನ ಮಾಡಿದ್ದಾರೆ. ಈ ಎರಡೂ ಕತೆಗಳನ್ನು ಡಾ. ಹೆಚ್.ಎಸ್. ನಾಗಭೂಷಣ್ ಹಾಗೂ ಭಾರತಿದೇವಿ ಪಿ. ಪ್ರಸ್ತುತಪಡಿಸಲಿದ್ದಾರೆ.

1001792234

ಹಿಂದೂಸ್ತಾನಿ ಗಾಯಕ ನೌಷಾದ್ ಹರ್ಲಾಪುರ್ ಅವರ ಗಾಯನ ಮತ್ತು ಶಂಕರ್ ಬೆಳಲಕಟ್ಟೆ ಅವರ ಬೆಳಕು, ರಂಗಸಜ್ಜಿಕೆ ಈ ಪ್ರದರ್ಶನಕ್ಕೆ ಇದೆ. ಸಾಹಿತಿ ಅಕ್ಷತಾ ಹುಂಚದಕಟ್ಟೆ ಅವರು ಬಾನು ಮುಷ್ತಾಕ್ ಅವರ ಬದುಕು-ಬರಹ-ಬುಕರ್ ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತ್ಯ ಕೃತಿಯೊಂದನ್ನು ಈ ರೀತಿ ವೇದಿಕೆಗೆ ಅಳವಡಿಸುತ್ತಿರುವುದು ಇದೇ ಮೊದಲು. ಉಚಿತ ಪ್ರವೇಶವಾಗಿದ್ದು, ಯಾವುದೇ ವೇದಿಕೆ ಕಾರ್ಯಕ್ರಮ ಇಲ್ಲದ ಈ ವಿಭಿನ್ನ ರಂಗಪ್ರಸ್ತುತಿಗೆ ಸಾಹಿತ್ಯಾಭಿಮಾನಿಗಳು ಹಾಗೂ ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತವಂತೆ ನೇಟಿವ್ ಥಿಯೇಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...