ಶಿವಮೊಗ್ಗ | ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಕರವೇ ಸ್ವಾಭಿಮಾನಿ ಬಣದಿಂದ ; ಜಿಲ್ಲಾಧಿಕಾರಿಗೆ ಮನವಿ

Date:

ಸರಕಾರಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಉಳಿಸಿ ಬೆಳೆಸಿ ಅಭಿಯಾನ, ನರೇಗಾ ಯೋಜನೆ ಕಾಮಗಾರಿಗಳು ದುರ್ಬಳಕೆ ಖಂಡಿಸಿ, ಅನಧಿಕೃತ ಔಷಧ ಮಳಿಗೆಗಳು ಹೆಚ್ಚಾಗಿರುವುದು ಅದಕ್ಕೆ ಸಂಬಂಧಿಸಿದ ವಿದ್ಯೆಯ ಪ್ರಮಾಣ ಪತ್ರ ಇಲ್ಲದೆ ಇರುವುದು, ದಿನಸಿ ವಸ್ತುಗಳ ಬೆಲೆ ಏರಿಕೆ, ಕಾವೇರಿ ತುಂಗಭದ್ರಾ ಕೃಷ್ಣ ಮಹದಾಯಿ ಭೀಮಾ ನದಿಯ ನೀರು ಕನ್ನಡ ನಾಡಿನ ರೈತರಿಗೆ ಮೀಸಲಿರಿಸುವ ಕುರಿತು ಶಾಶ್ವತ ಪರಿಹಾರ, ದಿನನಿತ್ಯದ ನಕಲಿ ದಿನಸಿ ವಸ್ತುಗಳಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವುದನ್ನು ವಿರೋಧಿಸಿ ಕರವೇ ಸ್ವಾಭಿಮಾನಿ ಕೃಷ್ಣೆಗೌಡ ಬಣದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಸರಕಾರಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮುಚ್ಚುತ್ತಿರುವುದು ಶೋಚನೀಯ ಸಂಗತಿ ಗ್ರಾಮೀಣ ಭಾಗದ ಬಡ, ರೈತ, ಶೋಷಿತ ಕೂಲಿ ಕಾರ್ಮಿಕರ, ಮಕ್ಕಳು ಸರಕಾರಿ ಶಾಲೆಗಳು ತುಂಬಾ ಅನುಕೂಲವಾಗಿದ್ದು ಈ ವರ್ಷ ಅಂದರೆ 2024- 25ರಲ್ಲಿ ಇಡೀ ರಾಜ್ಯದಲ್ಲಿ ಖಾಸಗಿ ಶಾಲೆಗಳ ಪರವಾನಿಗೆ ವ್ಯಾಪಾರಿಕರಣ ನಡೆದಿದೆ.

ರಾಜ್ಯದಲ್ಲಿ 475 ಹೆಚ್ಚು ಹೊಸ ಶಾಲೆಗಳಿಗೆ ಪರವಾನಿಗೆ ಕೊಟ್ಟರೆ ಅದರಲ್ಲಿ ವಿಜಯಪುರ ಜಿಲ್ಲೆಯಲ್ಲಿ 125 ಶಾಲೆಗಳಿಗೂ ಅಧಿಕ ಪರವಾನಿಗೆ ಶಿಕ್ಷಣ ಇಲಾಖೆ ನೀಡಿದೆ ನೂತನ ಶಾಲೆಗಳಿಗೆ ಪರವಾನಿಗೆ ನೀಡಬೇಕಾದರೆ ನಿಯಮಾನುಸಾರ ಮೀರಿ ಬೇಕಾಬಿಟ್ಟಿಯಾಗಿ ವ್ಯಾಪಾರಿಕರಣ ನಡೆಸಿ ಶಾಲಾ ಕಟ್ಟಡ ಇಲ್ಲದಿರುವವರಿಗು, ಮಕ್ಕಳಿಗೆ ಶಾಲಾ ಮೂಲಭೂತ ಸೌಕರ್ಯ ಇಲ್ಲದಿದ್ದರು ಶೈಕ್ಷಣಿಕ ಉದ್ದೇಶಕ್ಕಾಗಿ ಭೂ ಪರಿವರ್ತನೆ ಇಲ್ಲದಿದ್ದರು ಕಟ್ಟಡ ಸುರಕ್ಷತೆ ಇಲ್ಲದಿದ್ದರು, ಅಗ್ನಿ ಸುರಕ್ಷತೆ ಇಲ್ಲದಿದ್ದರು,ಇನ್ನೂ ಹತ್ತು ಹಲವು ನಿಯಮಗಳನ್ನು ಮೀರಿ ಸ್ಥಳ ಪರಿಶೀಲನೆ ಮಾಡದೆ ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದು ನೋವಿನ ಸಂಗತಿ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ ನಿರಂತರವಾಗಿ ಮಾಡುತ್ತಿದ್ದರು, ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುತ್ತಲೆ ಇವೆಇದರ ವಿರುದ್ಧ ಹಲವಾರು ಮನವಿ ಗಳನ್ನು ಕೊಟ್ಟರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಅದಕ್ಕಾಗಿ ರಾಜ್ಯಾದ್ಯಂತ ಹೊಸ ನೋಂದಣಿ ಶಾಲೆಗಳು ಪುನರ್ ಪರಿಶೀಲನೆ ಆಗಬೇಕೆಂದು ಪ್ರತಿಭಟನೆ ವೇಳೆ ಒತ್ತಾಯಿಸಿದ್ದಾರೆ.

ಇಲ್ಲವಾದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಾಗೂ ಉಪವಾಸ ಸತ್ಯಾಗ್ರಹವನ್ನು, ಕರವೇ ಸಂಘಟನೆಯಿಂದ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ನೇತೃತ್ವದಲ್ಲಿ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...