ಅಧಿಕಾರಿಗಳ ಈ ತಪ್ಪಿನಿಂದ ಬೀದಿಪಾಲಾಯ್ತು ಬೀದಿ ವ್ಯಾಪಾರಿಗಳ ಬದುಕು! Hubballi | Janata Bazar

Date:

ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಸುಮಾರು 18.50 ಕೋಟಿ ವೆಚ್ಚದಲ್ಲಿ ಜನತಾ ಬಜಾರ್ ಕಟ್ಟಡವನ್ನು ನಿರ್ಮಿಸಿ ಉದ್ಘಾಟನೆಯನ್ನೂ ಮಾಡಲಾಗಿದೆ. ಆದರೆ ಇಂದಿಗೂ ವ್ಯಾಪಾರಸ್ಥರಿಗೆ ಈ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ಮಾಡಲು ಅವಕಾಶವಿಲ್ಲದೆ ಈ ಕಟ್ಟಡ ಈಗ ನಾಯಿ, ಜಾನುವಾರುಗಳ ವಾಸಸ್ಥಾನವಾಗಿ, ಸಾರಾಯಿ ಪ್ರಿಯರಿಗೆ ಆಶ್ರಯತಾಣವಾಗಿ ಮಾರ್ಪಾಡಾಗಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...