ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಹಿಂದೆ ಸರಿದಿರುವ ಈ ಸಂದರ್ಭದಲ್ಲಾದರೂ, ಯೋಜನೆಯ ಸಾಧಕ-ಬಾಧಕಗಳ ಕುರಿತು ಮುಕ್ತವಾಗಿ ಚರ್ಚಿಸಲು, ಒಮ್ಮತಕ್ಕೆ ಬರಲು ಕೇಂದ್ರವೇ ಅವಕಾಶ ಕಲ್ಪಿಸಿಕೊಟ್ಟಿದೆ. ಆ ಮೂಲಕ ದಕ್ಷಿಣ ಭಾರತ ಒಂದಾಗಲು, ಒಮ್ಮತಕ್ಕೆ ಬಂದು ಒಗ್ಗಟ್ಟು ಪ್ರದರ್ಶಿಸಲು ಇದು ಸಕಾಲ. ಈ ದಿನ ಸಂಪಾದಕೀಯ | ದಕ್ಷಿಣ ಭಾರತ ಒಗ್ಗಟ್ಟು ಪ್ರದರ್ಶಿಸಲು ಇದು ಸಕಾಲವೇ? Mekedatu Dam Project | Cauvery Dispute
ಈ ದಿನ ಸಂಪಾದಕೀಯ | ದಕ್ಷಿಣ ಭಾರತ ಒಗ್ಗಟ್ಟು ಪ್ರದರ್ಶಿಸಲು ಇದು ಸಕಾಲ? Mekedatu Dam Project | Cauvery Dispute
Date:



