ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ. ಇದೇ ರೀತಿ ಕಾಂಗ್ರೆಸ್ ನ ಹಲವು ಮುಖಂಡರು ಪ್ರತಿಕ್ರಿಯಿಸಿದ್ದಾರೆ ಈ ವಿಡಿಯೋ ನೋಡಿ.
ಏನೇ ತಿಪ್ಪರಲಾಗಾಕಿದ್ರೂ ಕಾಂಗ್ರೆಸ್ನ ಅಲ್ಲಾಡ್ಸಕ್ಕೆ ಸಾಧ್ಯವಿಲ್ಲ!| D K Suresh | Eshwara Khandre | M B Patil
Date:



