ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೊಂದ ಜನರ ಪ್ರಶ್ನೆಗೆ ಉತ್ತರಿಸದೆ ಸಂಸದರು ಸಭೆಯಿಂದ ಹೊರ ನಡೆದ ಘಟನೆ ಇತ್ತೀಚೆಗೆ ಘಟಿಸಿತ್ತು. ಈ ಹಿನ್ನೆಲೆಯಲ್ಲಿ ಠೇವಣಿದಾರರೊಬ್ಬರು ’ಈದಿನ’ಕ್ಕೆ ಪ್ರತಿಕ್ರಿಯಿಸಿರುವುದು ಹೀಗೆ…
ತೇಜಸ್ವಿ ಸೂರ್ಯ ಅವರೇ, ನಾವು ಕೇಳಿದ್ದು ಅಕ್ಕಿಯನ್ನಲ್ಲ, ಕಷ್ಟಪಟ್ಟು ದುಡಿದು ಕೂಡಿಟ್ಟಿದ್ದ ಹಣ: ಠೇವಣಿದಾರ
Date:



