ಹಾವೇರಿ I ಬಸ್‌ ನಿಲ್ಲಿಸದ & ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಸುದ್ದಿ 1: ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ ಹಾನಗಲ್ ರಸ್ತೆಯಲ್ಲಿರುವ ಶ್ರೀಕಂಠಪ್ಪ ಬಡಾವಣೆಯ ಹಾಸ್ಟೇಲ್ ವಿದ್ಯಾರ್ಥಿನಿಯರು ರಸ್ತೆ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಸುದ್ದಿ 2: ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಎಸ್‌ಯುಸಿಐ(ಸಿ) ಪಕ್ಷದ ಕಾರ್ಯಕರ್ತರು ಕಲಬುರಗಿಯ ಸರ್ದಾರ್ ವಲ್ಲಬಾಯಿ ಪಟೇಲ್ ವೃತ್ತದಲ್ಲಿ ಇತ್ತಿಚೆಗೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಸುದ್ದಿ 3: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕಲಬುರಗಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ–ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು. ಸರ್ಕಾರ ಇಲ್ಲಿನ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್‌ ಮತ್ತು ಶೂಗಳನ್ನು ವಿತರಿಸಬೇಕು. ಅಂಗನವಾಡಿಗಳನ್ನೇ ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರವೆಂದು ಪರಿವರ್ತಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...