“ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ” ಎಂದು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯು ದಲಿತ ವಿರೋಧಿ ಮನಸ್ಥಿತಿ ಹೊಂದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ.
ಸಿಎಂ ಕಚೇರಿಯಿಂದ ಅಂಬೇಡ್ಕರ್ ಫೋಟೋ ತೆಗೆದಿದ್ದೇಕೆ?
Date:



