ಸ್ವಾಯತ್ತ ಸಂಸ್ಥೆಗಳು ಸ್ವತಂತ್ರವಾಗಿರಬೇಕೇ ಹೊರತು ಇನ್ನೊಬ್ಬರ ಕೈಗೊಂಬೆ ಆಗಬಾರದು!

Date:

ಒಂದು ಕಡೆ ಮತಗಳ ಲೆಕ್ಕಾಚಾರಗಳನ್ನೇ ಬಚ್ಚಿಟ್ಟು, ಕೇವಲ ಪರ್ಸೆಂಟೇಜ್ ಗಳನ್ನ ಹೇಳೋದು. ಇನ್ನೊಂದು ಕಡೆ ಚುನಾವಣಾ ಪ್ರಚಾರಗಳಲ್ಲಿ ದ್ವೇಷ ಭಾಷಣ ಮಾಡ್ತಾ ಇದ್ರೂ ಒಂದೇ ಒಂದು ಎಚ್ಚರಿಕೆ ಮಾತನ್ನೂ ಆಡದೆ ಸುಮ್ನೆ ಇದ್ದು ಬಿಡೋದು. ಈ ಸಲದ ಲೋಕಸಭಾ ಚುನಾವಣೆಯಲ್ಲಿ ಸ್ವಾಯತ್ತ ಸಂಸ್ಥೆ ಚುನಾವಣಾ ಆಯೋಗ ನಡೆದುಕೊಳ್ಳುತ್ತಿರುವ ರೀತಿ. ಈ ಪಕ್ಷಪಾತದ ಧೋರಣೆ ಪ್ರಜಾಪ್ರಭುತ್ವಕ್ಕೆ ಎಷ್ಟು ಮಾರಕ ಎಂಬುದರ ಕುರಿತು ರಜನೀಕಾಂತ್ ಮಾತನಾಡಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...