ಭರವಸೆಗಳನ್ನು ಮುರಿಯೋದು ಅಪರಾಧವಲ್ಲ ಆದರೆ ಪ್ರಶ್ನೆಗಳನ್ನು ಕೇಳುವುದೇ ಮಹಾಪರಾಧವೇ ?

Date:

ಸೋನಮ್ ವಾಂಗ್ಚುಕ್ ಅವರ ಹೆಸರನ್ನು ಸಾಮಾನ್ಯವಾಗಿ ಎಲ್ಲರೂ ಕೇಳಿರ್ತೀರಾ. ಲಡಾಕ್ನಲ್ಲಿ ಕೇವಲ ಉಪ್ಪು ಮತ್ತು ನೀರನ್ನು ಮಾತ್ರ ಸೇವಿಸಿ 21 ದಿನಗಳ ಕಾಲ ಉಪವಾಸ ಸತ್ಯಗ್ರಹವನ್ನ ಕೈಗೊಂಡಿದ್ರು. ಶಾಲಾ ಮಕ್ಕಳು, ಊರಿನವರು, ಅಲ್ಲಿನ ಸ್ಥಳೀಯರು ಸೇರಿ ಸಾವಿರಾರು ಸಂಖ್ಯೆಯಲ್ಲಿ ಈ ಉಪವಾಸ ಸತ್ಯಾಗ್ರಹಕ್ಕೆ ತಮ್ಮ ಸಪೋರ್ಟ್ ನೀಡಿದ್ರು.. ಅಷ್ಟೇ ಅಲ್ಲ ನಟ ಪ್ರಕಾಶ್ ರೈ ಕೂಡ ಉಪವಾಸ ಮಾಡ್ತಾ ಇದ್ದ ಸೋನಮ್ ವಾಂಗ್ಚುಕ್ ಅವರಿದ್ದಲ್ಲೇ ಹೋಗಿ ತಮ್ಮ ಹುಟ್ಟು ಹಬ್ಬವನ್ನೂ ಕೂಡ ಸೆಲೆಬ್ರೇಟ್ ಮಾಡಿಕೊಂಡಿದ್ರು.. ಆದ್ರೆ ವಿಷಾದ ಅಂದ್ರೆ ಸೋನಮ್ ವಾಂಗ್ಲುಕ್ ಅವರಿಗೆ ಬೆದರಿಕೆ ಪತ್ರಗಳು ಬಂದಿದೆ.. ಆ ಪತ್ರದಲ್ಲಿ ಏನಿದೆ ? ಸೋನಮ್ ಅವರಿಗೆ ಯಾವ ರೀತಿ ಬೆದರಿಕೆ ಹಾಕಿದ್ದಾರೆ ಅನ್ನೋದನ್ನ ಈ ವಿಡಿಯೋದಲ್ಲಿ ನೋಡೋಣ…

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...