ಕನ್ನಡ ಬಿಗ್ಬಾಸ್-11ರ ಫಿನಾಲೆ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಉತ್ತರ ಕರ್ನಾಟಕದ ಹಳ್ಳಿ ಹುಡುಗ ಹನುಮಂತ ಫಿನಾಲೆ ಪ್ರವೇಶಿಸಿದ್ದಾರೆ. ಆತನೇ ಗೆಲ್ಲಬಹುದು, ಗೆಲ್ಲಬೇಕು ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ, ಹನುಮಂತ ಅವರ ವಿಚಾರವಾಗಿ ಇದೇ ಸೀಸನ್ನ ಮಾಜಿ ಸ್ಪರ್ಧಿ, ನಟಿ ಹಂಸ ಹನುಮಂತ ಮೀಸಲಾತಿ ಕಾರಣಕ್ಕೆ ಫಿನಾಲೆ ತಲುಪಿದ್ದಾರೆ ಎಂದು ಹೇಳುವ ಮೂಲಕ ತನ್ನಲ್ಲಿರುವ ಮೀಸಲಾತಿ ವಿರೋಧಿ, ಜಾತೀಯತೆಯ ವಿಕೃತಿಯನ್ನು ಹೊರಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಈ ವಿಡಿಯೊದಲ್ಲಿದೆ.
BIGG BOSSನಲ್ಲಿಯೂ ಜಾತಿ ತಾರತಮ್ಯ!?
Date:



