ವರಿಷ್ಠರ ತೀರ್ಮಾನಕ್ಕೆ ಹೆದರಿದ ವಿರೋಧಿಗಳಿಂದ ಸಾಮೂಹಿಕ ನಾಯಕತ್ವದ ಜಪ!!!

Date:

ವರಿಷ್ಠರ ತೀರ್ಮಾನಕ್ಕೆ ಹೆದರಿದ ವಿರೋಧಿಗಳಿಂದ ಸಾಮೂಹಿಕ ನಾಯಕತ್ವದ ಜಪ!!!

ರಾಜ್ಯ ಬಿಜೆಪಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷದ ಆಂತರಿಕ ರಾಜಕಾರಣದ ಗುಟ್ಟುಗಳನ್ನು ಮತ್ತಷ್ಟು ಬಹಿರಂಗಪಡಿಸುತ್ತಿವೆ. ಸದ್ಯ ಸಾಮೂಹಿಕ ನಾಯಕತ್ವದ ಜಪ ಹೌದು ಎಂದರೂ, ನಿಜಕ್ಕೂ ಯಾರ ಕೈಗೆ ನಾಯಕತ್ವ ನೀಡಿದರೆ ಉತ್ತಮ ಎಂಬ ಪ್ರಶ್ನೆಗೆ ಹೈಕಮಾಂಡ್ ನಾಯಕರಲ್ಲಿ ಸ್ಪಷ್ಟ ಉತ್ತರವಿಲ್ಲ. ಕೇಂದ್ರ ಹಾಗೂ ರಾಜ್ಯದ ನಾಯಕರ ಒಳ ಜಗಳಗಳು ಹೆಚ್ಚಾದ ಕಾರಣ, ತಾತ್ಕಾಲಿಕ ಶಮನಕ್ಕಾಗಿ ಮತ್ತೆ ಯಡಿಯೂರಪ್ಪನವರನ್ನೇ ಆಶ್ರಯಿಸಿರುವಂತಿದೆ. ಇದಕ್ಕೆ ಸಾಕ್ಷಿಯಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿ ಯಡಿಯೂರಪ್ಪನವರನ್ನು ಭೇಟಿಯಾಗಿರುವುದು. ಈ ಭೇಟಿಯ ಹಿಂದೆ ಕೇವಲ ಶಿಷ್ಟಾಚಾರದ ನೆಪವಿರಲಿಲ್ಲ, ಅದರ ಹಿಂದೆ ಪಕ್ಷದಲ್ಲಿ ನಡೆಯುತ್ತಿರುವ ಹಲವು ಭಿನ್ನ ಚಟುವಟಿಕೆಗಳು ಕಾರಣವಾಗಿದ್ದವು. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...