ಕಾರ್ಪೊರೇಟ್‍ಗಳು + ಮತಾಂಧರು ಸೇರಿ ದೇಶ ಲೂಟಿ ಹೊಡೆಯುತ್ತಿದ್ದಾರೆ: ಡಾ. ಸಿದ್ಧನಗೌಡ ಪಾಟೀಲ್‌

Date:

ಕಾರ್ಪೊರೇಟಿಸಂ ಪ್ರಜೆಗಳನ್ನು ಗ್ರಾಹಕರನ್ನಾಗಿ ಕನ್ವರ್ಟ್‌ ಮಾಡುತ್ತಿದೆ. ಅವರ ಕಣ್ಣಲ್ಲಿ ಪ್ರಜೆಗಳೆಲ್ಲರೂ ಗಿರಾಕಿಗಳು. ಪ್ರತಿಯೊಬ್ಬ ಪ್ರಜೆಯೂ ಗ್ರಾಹಕನಾಗಿದ್ದಾನೆ. ಸೇವಾ ಕ್ಷೇತ್ರಗಳು ವ್ಯಾಪಾರವಾಗಿ ಬದಲಾಗಿವೆ. ಕಾರ್ಪೋರೇಟ್‌ ಕಂಪನಿಗಳು ಮತ್ತು ಮತಾಂಧ ಶಕ್ತಿಗಳು ಸೇರಿ ದೇಶವನ್ನು, ಸೌಹಾರ್ದತೆಯನ್ನು ಹಾಳುಮಾಡುತ್ತಿವೆ. ಸಾಮಾಜಿಕ ಹೋರಾಟಗಾರ ಡಾ. ಸಿದ್ಧನಗೌಡ ಪಾಟೀಲ್‌ ಮಾತುಗಳು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...