ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದ ಎಚ್.ಡಿ. ಕುಮಾರಸ್ವಾಮಿಯವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೆರವಾದ ಸ್ಥಾನಕ್ಕೆ ಸದ್ಯದಲ್ಲಿಯೇ ಉಪಚುನಾವಣೆ ನಡೆಯಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಥವಾ ಯೋಗೀಶ್ವರ್ ಕಣಕ್ಕಿಳಿಯಬಹುದೆಂಬ ಸುದ್ದಿ ಇದೆ. ಹಾಗೆಯೇ ಕಾಂಗ್ರೆಸ್ ಪಕ್ಷದಿಂದ ಯಾರು ಎನ್ನುವುದು ಸದ್ಯಕ್ಕೆ ಕುತೂಹಲ ಕೆರಳಿಸಿದೆ.
ಬರಹ : ಬಸವರಾಜು ಮೇಗಲಕೇರಿ
ಸಾಮ್ರಾಜ್ಯವನ್ನು ಮರಳಿ ಪಡೆಯಬೇಕಾದರೆ ಚನ್ನಪಟ್ಟಣದಲ್ಲಿ ಗೆಲ್ಲಬೇಕು! | Basavaraju Megalakeri
Date:
ಪೋಸ್ಟ್ ಹಂಚಿಕೊಳ್ಳಿ:



