ರಾಹುಲ್ ಗಾಂಧಿ ಅನರ್ಹತೆ: ಪ್ರಶ್ನೆಯನ್ನು ಹತ್ತಿಕ್ಕಲು ಸಂಘಟಿತ ಸಂಚು

Date:

ರಾಹುಲ್ ಗಾಂಧಿ ಸಂಸತ್ ನಲ್ಲಿ ಗಂಭೀರ ಪ್ರಶ್ನೆ ಎತ್ತಿದ್ದರು. ಉತ್ತರ ಕೊಡದ ಆಡಳಿತ ಪಕ್ಷ ಬ್ರಿಟಿಷರ ತಂತ್ರ ಅಳವಡಿಸಿದೆ. ಪ್ರಶ್ನೆ ಕೇಳುವವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿದೆ. ಕುಂಟು ನೆಪ ಮುಂದೆಮಾಡಿ ಕೇಸು ದಾಖಲಿಸಿ ಶಿಕ್ಷೆ ವಿಧಿಸಿದ್ದೂ ಕಾನೂನುಬಾಹಿರ ನಡೆ. ಇದು ವಿರೋಧ ಪಕ್ಷಗಳೇ ಇಲ್ಲದಂತೆ ಮಾಡುವ ವ್ಯವಸ್ಥಿತ ಸಂಚು. ಮಾತ್ರವಲ್ಲ, ಇಡೀ ನ್ಯಾಯಾಂಗ ವ್ಯವಸ್ಥೆಯನ್ನು ಮತ್ತು ಕ್ರಿಮಿನಲ್ ಮಾನನಷ್ಟ ಕಾನೂನು ದುರ್ಬಳಕೆಯಾಗಿದೆ ಎನ್ನುತ್ತಾರೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...