ಕಷ್ಟಕ್ಕೆ ಕರೀಬೇಡಿ – ಓಟಾಕೋದು ಮರೀಬೇಡಿ; ಇದು ಮೋದಿ ರೂಲ್ಸ್

Date:

ಲೋಕಸಭಾ ಚುನಾವಣೆಯ ಮತದಾನ ನಡೀತಾ ಇದೆ. ಪ್ರಧಾನಿ ಮೋದಿ ಅವರು ಮತ್ತೆ-ಮತ್ತೆ ಕರ್ನಾಟಕಕ್ಕೆ ಭೇಟಿ ಕೊಡ್ತಿದ್ದಾರೆ. ತಮ್ಮ ಸಾಧನೆಗಳ ಬಗ್ಗೆ ಹೇಳೋದಕ್ಕಿಂತ ಪ್ರತಿಪಕ್ಷಗಳ ಬಗ್ಗೆ ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಇಷ್ಟೇ. ತಮ್ಮ ಸಾಧನೆಗಳನ್ನು ಹೆಚ್ಚಾಗಿ ಹೇಳಿಕೊಳ್ಳಲು ಏನೂ ಇಲ್ಲ. ಕರ್ನಾಟಕಕ್ಕೆ ಅವರ ಮಲತಾಯಿ ಧೋರಣೆ ಅನುಸರಿಸಿದ್ದೇ ಹೆಚ್ಚು. ಹೀಗಾಗಿ, ರಾಜ್ಯಕ್ಕೆ ಇಷ್ಟೊಂದು ಕೊಡುಗೆ ಕೊಟ್ಟಿದ್ದೇವೆ ಎಂದು ಹೇಳಿಕೊಳ್ಳಲು ಮೋದಿ ಅವರಿಗೆ ಮುಖವಿಲ್ಲ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...