ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹಿರೇನಲ್ಲೂರು ಹೋಬಳಿಯ ಮೇಲನಹಳ್ಳಿ ಕಾಲೋನಿಯ ಸರ್ವೇ ನಂ.22ರಲ್ಲಿ 20 ಎಕರೆ 16 ಗುಂಟೆ ಸರ್ಕಾರದ ಬೀಳು ಬಿದ್ಧ ಜಾಗದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಮಾರು 80 ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಬದುಕು ಕಟ್ಟಿಕೊಂಡಿದ್ದವು. ಅವರ ಮನವಿಯನ್ನೂ ಲೆಕ್ಕಿಸದೇ ಜಿಲ್ಲಾಡಳಿತ ಬುಲ್ಡೋಜರ್ ಗಳ ಮೂಲಕ ಗುಡಿಸಲುಗಳನ್ನು ತೆರವುಗೊಳಿಸಿದೆ. ಈ ಕುರಿತ ಗ್ರೌಂಡ್ ರಿಪೋರ್ಟ್ ಇಲ್ಲಿದೆ.
Ground Report | ಯುಪಿ ಆಯ್ತು, ಈಗ ಕರ್ನಾಟಕದಲ್ಲೂ ಬುಲ್ಡೋಜರ್ ಸದ್ದು
Date:



