ಲೈಂಗಿಕ ಹಗರಣ ಆರೋಪಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು, ಸಂತ್ರಸ್ತೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಇಂದು (ಮೇ 30) ನಡೆಯುತ್ತಿರುವ ಹಾಸನ ಚಲೋದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದು, ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ ಚಲೋ I ವಿಕೃತಕಾಮಿ ಪ್ರಜ್ವಲ್ಗೆ ಕಠಿಣ ಶಿಕ್ಷೆಯಾಗಲಿ; ಸಂತ್ರಸ್ತೆಯರಿಗೆ ಸೂಕ್ತ ರಕ್ಷಣೆ ದೊರೆಯಲಿ!
Date:



