ನಿಮ್ಮ ಕುಟುಂಬದವರಲ್ಲಿ ಯಾರಿಗಾದರೂ ರೇಣುಕಾಸ್ವಾಮಿಯ ಸ್ಥಿತಿ ಬಂದಿದ್ದರೆ ಹೇಗಿರುತ್ತಿತ್ತು ನಿಮ್ಮ ವರ್ತನೆ? ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಯಿಸಿಕೊಂಡು ಚಿತ್ರಹಿಂಸೆ ಕೊಟ್ಟು ಸಾಯಿಸಿದ್ದನ್ನು ಅಭಿಮಾನಿಗಳು ಒಪ್ಪುವಿರಾ?
ಮತ್ತೊಬ್ಬನ ಜೀವ ತೆಗೆದವನು ಹೀರೋ ಹೇಗಾಗುತ್ತಾನೆ?
Date:
ಪೋಸ್ಟ್ ಹಂಚಿಕೊಳ್ಳಿ:



