ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟವನ್ನು ರಾಜ್ಯದ ಎಲ್ಲ ಜನಪರ ಸಂಘಟನೆಗಳು ಬೆಂಬಲಿಸಿ ಪ್ರತಿಭಟನೆ ಮಾಡಿವೆ. ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರೋಪಿ ಸಂಸದ ಬ್ರಿಜ್ ಭೂಷಣ್ಸಿಂಗ್ ರಕ್ಷಣೆಗೆ ನಿಂತಿದೆ ಎಂದು ಗಂಭೀರವಾಗಿ ಆರೋಪಿಸುತ್ತಿದ್ದಾರೆ. ಯಾವ ಹಿನ್ನೆಲೆಯಲ್ಲಿ ಆ ಮಾತುಗಳನ್ನು ಹೇಳುತ್ತಿದ್ದಾರೆ ಎಂಬುದನ್ನ ನೀವೇ ನೋಡಿ.
ದೇಶದಲ್ಲಿ ಬಿಜೆಪಿ ಹಠಾವೋ ಆದಾಗ ಬೇಟಿ ಬಚಾವೋ ಆಗತ್ತೆ
Date:




