ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ವಿಶ್ವ ಆದಿ ಜಾಂಬವ ಮಹಾಸಭಾ, ದಲಿತ ಸಂಘಟನೆಗಳ ಒಕ್ಕೂಟ, ದಲಿತ ಕ್ರಿಯಾ ಸಮಿತಿ ಸಂಘಟನೆಗಳು ಒಟ್ಟಿಗೆ ಸೇರಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ್ದು ‘ಸಂವಿಧಾನ ವಿರೋಧಿ ಬಿಜೆಪಿ’ಯನ್ನು ಸೋಲಿಸಬೇಕೆಂದು ಸಮುದಾಯಕ್ಕೆ ಕರೆ ನೀಡಿದರು. ಈ ವೇಳೆ ಎಂಆರ್ಎಚ್ಎಸ್ ಮುಖಂಡ ಕೇಶವ ಮೂರ್ತಿ ಅವರು ಪ್ರತಿಕ್ರಿಯಿಸಿದ್ದು ಹೀಗೆ…
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮಾದಿಗ ಮುಖಂಡರು ಸಜ್ಜು
Date:



