ಮೋದಿಯ ಮಹಾ ಸುಳ್ಳು: ಕರ್ನಾಟಕದಲ್ಲಿ ಮುಸ್ಲಿಮರಿಗೆ ಹೊಸದಾಗಿ ಮೀಸಲಾತಿ ಕಲ್ಪಿಸಲಾಗುತ್ತಿದೆ ಎಂದು ಮೋದಿಯವರು ಉತ್ತರ ಭಾರತದೆಲ್ಲೆಡೆ ಪ್ರಚಾರ ಮಾಡುತ್ತಿದ್ದಾರೆ. ವಾಸ್ತವದಲ್ಲಿ ಜಾತಿ-ಬೇಧ ಮಾಡದೇ ಸಾಮಾಜಿಕ ನ್ಯಾಯ ಕಲ್ಪಿಸಿದ 100 ವರ್ಷಗಳ ಇತಿಹಾಸವಿರುವ ಕರ್ನಾಟಕದ ಹೆಮ್ಮೆಯ ಪರಂಪರೆಗೆ ಮೋದಿ ಅವಮಾನ ಮಾಡುತ್ತಿದ್ದಾರೆ ಎನ್ನುತ್ತಾರೆ ಡಾ.ವಾಸು ಎಚ್ ವಿ
ರಾಜ್ಯದಲ್ಲಿ ಮುಸ್ಲಿಮರಿಗೆ ಮೊದಲು ಮೀಸಲಾತಿ ನೀಡಿದ್ದು ನಾಲ್ವಡಿ ಒಡೆಯರ್; ಅದರ ಬಗ್ಗೆ ಹೆಮ್ಮೆ ಇದೆ! Reservation
Date:
ಪೋಸ್ಟ್ ಹಂಚಿಕೊಳ್ಳಿ:



