ಬಲವಂತದ ಕ್ರಮ ಬೇಡ!!! ಇತ್ತೀಚೆಗೆ ಹೆಚ್ಚು ಕೇಳಿಸಿಕೊಂಡ ಸಾಲು
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರುಗಳ ಓವರ್ ಟೇಕ್ ವಿಚಾರದಲ್ಲಿ ಗಲಾಟೆ ಮಾಡಿದ ಆರೋಪದಡಿ ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ್ಕುಮಾರ್ ಹೆಗಡೆ ಮತ್ತು ಕಾರು ಚಾಲಕ, ಗನ್ ಮ್ಯಾನ್ ವಿರುದ್ಧ ದಾಬಸ್ ಪೇಟೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈಗ ಅನಂತ್ಕುಮಾರ್ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಅಂತ ಹೈಕೋರ್ಟ್ ಗುರವಾರ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ.



