ಪತ್ರಕರ್ತರಿಗೆ “ಬುದ್ಧಿ ಭಾಗ್ಯ” ಅಂತ ಒಂದು ಯೋಜನೆ ಮಾಡಬೇಕಾದ ಅಗತ್ಯ ಇದೆ

Date:

ಕೃಷ್ಣಪ್ರಸಾದ್ ಅವರು ಹಿರಿಯ ಪತ್ರಕರ್ತರು. ಪ್ರಸಿದ್ಧ ಇಂಗ್ಲಿಷ್ ಪತ್ರಿಕೆ ‘ಔಟ್‍ಲುಕ್‍’ ನ ಸಂಪಾದಕರಾಗಿದ್ದವರು. ದಿಟ್ಟ ಪತ್ರಿಕೋದ್ಯಮಕ್ಕೆ ಹೆಸರಾದವರು. ಸರ್ಕಾರದ ಪೊಳ್ಳನ್ನು ಜನರೆದುರು ಬಯಲು ಮಾಡಿದ ಕಾರಣಕ್ಕೆ ಸಂಪಾದಕ ಹುದ್ದೆ ಕಳೆದುಕೊಳ್ಳಬೇಕಾಯಿತು. ‘ಜಾಗೃತ ಕರ್ನಾಟಕ’ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ ಗುಜರಾತ್ ಮಾದರಿ ಎಂಬ ಪೊಳ್ಳು ಪ್ರಚಾರದ ಬಗ್ಗೆ ಹಾಗೂ ಕರ್ನಾಟಕದ ಹೆಮ್ಮೆಯ ಸಾಧನೆಗಳ ಬಗ್ಗೆ ವಿವರಿಸಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...