ಲೈಂಗಿಕ ಹತ್ಯಾಕಾಂಡವನ್ನು ಖಂಡಿಸಬೇಕಾದ್ದು ಮಾನವಂತರ ಕೆಲಸ. ಆದರೆ, ಕೆಲ ನೀಚರು ಜಾತಿಗೆ ಕಟ್ಟುಬಿದ್ದು ಪ್ರಜ್ವಲ್ ಪ್ರಕರಣವನ್ನು ಬಿಟ್ಟು, ದೊಡ್ಡಗೌಡರಿಗೂ ಇದಕ್ಕೂ ಸಂಬಂಧವಿಲ್ಲ ಅಂತ ಸಮರ್ಥಿಸಿಕೊಳ್ಳುತ್ತಿರೋದು, ಒಕ್ಕಲಿಗ ಜಾತಿಗೆ ಹಾಗೂ ಹೆಣ್ಣು ಕುಲಕ್ಕೆ ಮಾಡಿದ ಅಪಮಾನ ಅಲ್ವಾ?
ಪ್ರಜ್ವಲ್ -ರೇವಣ್ಣ ಪ್ರಕರಣ | ಸಂತ್ರಸ್ತೆಯರಿಗೆ ನ್ಯಾಯ ಕೊಡಿಸದಿದ್ದರೆ ಕಾಂಗ್ರೆಸ್ ಸರ್ಕಾರಕ್ಕೆ ಕ್ಷಮೆಯಿಲ್ಲ
Date:



