ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷ ಮತ್ತು ಸರಕಾರದ ವತಿಯಿಂದ ಲಿಂಗಾಯತ ಮೀಸಲಾತಿ ಅಡಿಯಲ್ಲಿ ಯಾವುದೇ ಸೌಲಭ್ಯ ನೀಡಬಾರದು ಎಂದು ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ.ಚನ್ನಬಸವಾನಂದ ಸ್ವಾಮೀಜಿ ಬೀದರ್ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.
ಯತ್ನಾಳ್ ಶಾಸಕ ಸ್ಥಾನ ರದ್ದುಪಡಿಸುವಂತೆ ಆಗ್ರಹಿಸಿ ಲಿಂಗಾಯತ ಸಮಾಜದಿಂದ ಪ್ರತಿಭಟನೆ
Date:



