ಪ್ರಧಾನಿ ಮೋದಿಯವರು ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ನೆನಪು ಮಾಡಿಕೊಳ್ಳುತ್ತಾರೆಂದರೆ, ಅದು ಸಂವಿಧಾನ ಉಳಿಸುವುದಕ್ಕಲ್ಲ, ಕಾಂಗ್ರೆಸ್ಸನ್ನು ತೆಗಳುವುದಕ್ಕೆ. ಇದು ಭೂತದ ಬಾಯಲ್ಲಿ ಭಗವದ್ಗೀತೆಯಷ್ಟೇ. ಇದನ್ನು ದೇಶದ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ, ಸರ್ವಾಧಿಕಾರಿಯ ಸೊಕ್ಕಡಗಿಸಲು ಸಂವಿಧಾನವೊಂದೇ ಸರಿಯಾದ ಅಸ್ತ್ರ ಎನ್ನುವುದನ್ನು ಅರಿಯಬೇಕಾಗಿದೆ.
ಮೋದಿಯ ತುರ್ತು ಪರಿಸ್ಥಿತಿಯ ನೆನಪು, ಸಂವಿಧಾನ ಉಳಿಸುವುದಕ್ಕಲ್ಲ! | ಈ ದಿನ ಸಂಪಾದಕೀಯ | Basavaraju Megalakeri
Date:
ಪೋಸ್ಟ್ ಹಂಚಿಕೊಳ್ಳಿ:



