ರೇಣುಕಾಸ್ವಾಮಿ ಕೊಲೆ – ಕಾನೂನಿನಲ್ಲಿ ಯಾವ ತಿರುವು ಪಡೆಯಬಹುದು? Lawyer Rajalakshmi

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕೊಲೆ ಮಾಡಿದ ಆರೋಪಿಗಳು ತಾವು ಕೊಲೆ ಮಾಡಿದ್ದಾಗಿ, ಮತ್ತು ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಕೊಲೆ ಪ್ರಕರಣ ವಿಚಾರವಾಗಿ ಇಂದು ಪೊಲೀಸರು ಮೈಸೂರಿನ ದರ್ಶನ್ ಫಾರ್ಮ್ ಹೌಸ್ನಲ್ಲಿ ಬಂಧಿಸಲಾಗಿದೆ. ಇಂಥಾ ಕೇಸ್ ಗಳ ಕುರಿತ ಕಾನೂನಿನ ಅರಿವಿಗಾಗಿ ಈ ವಿಡಿಯೋ ನೋಡಿ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...