ಯಾರ ಸರ್ಕಾರದಲ್ಲಿ ಹೆಚ್ಚು ಜನಕಲ್ಯಾಣ ಆಗಿದೆ ಎಂಬ ಅಂಕಿ ಅಂಶಗಳ ತುಲನೆ

Date:

ಬಿಜೆಪಿ ಸರ್ಕಾರ, ಕಾಂಗ್ರೆಸ್ ಅಧಿಕಾರಲ್ಲಿ ಇದ್ದಾಗ ಪ್ರತಿಯೊಂದು ವಿಷಯಕ್ಕೂ ಟೀಕೆ ಮಾಡ್ತಿತ್ತು. ನಿರುದ್ಯೋಗ, ಬೆಲೆ ಏರಿಕೆ, ಹಸಿವು, ಬಡತನ ಹೀಗೆ ಪ್ರತಿಯೊಂದು ವಿಷಯಕ್ಕೂ ಕಾಂಗ್ರೆಸ್ ಪಕ್ಷವನ್ನ ಮಧ್ಯೆ ತರ್ತಾ ಇತ್ತು.. ಕಾಂಗ್ರೆಸ್ ಆಳ್ವಿಕೆ ಇದ್ದಾಗ ಈ ರೀತಿ ಹೇಳೊದು ಸರಿನೇ..ಆದ್ರೆ ಕಾಂಗ್ರೆಸ್ ಆಡಳಿತ ಮಾಡ್ತಾ ಇದ್ದಾಗ ಕೇವಲ ತಪ್ಪನ್ನೇ ಕಂಡುಹಿಡಿತಾ ಇದ್ದ ಬಿಜೆಪಿ ತನ್ನ ಸರ್ಕಾರ ಆಡಳಿತ ಮಾಡುವಾಗ ಆಗ್ತಾ ಇರೋ ತಪ್ಪನ್ನ ಮುಚ್ಚಿಹಾಕೋಕೆ ನೋಡ್ತಾ ಇದೆ. ಕಾಂಗ್ರೆಸ್ ಸರ್ಕಾರ ಹಸಿವು ಮುಕ್ತ ಭಾರತ ಮಾಡೋಕೆ ಆಗಿಲ್ಲ, ನಮಗೆ ವೋಟ್ ಹಾಕಿ ನಾವು ಹಸಿವು ಮುಕ್ತ ಭಾರತ ಮಾಡ್ತೀವಿ ಅಂತ ಹೇಳಿದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಸಿವು ಮುಕ್ತ ಭಾರತದ ಆಗಿದ್ಯ ? ಈ ಬಗ್ಗೆ ಸರ್ವೆಗಳು ಏನ್ ಹೇಳತ್ತೆ ? ಸರ್ವೆಗಳು ಯಾವ ರೀತಿ ರಿಪೋರ್ಟ್ ಅನ್ನ ಕೊಟ್ಟಿದೆ ಅನ್ನೋ ಬಗ್ಗೆ ಇವತ್ತಿನ ಈ ವಿಡಿಯೋದಲ್ಲಿ ನೋಡೊಣ..

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...