“ಆಗ ಹಿಂದೂ ಸ್ವಾಮಿ ಅಂದಿರಿ, ಈಗ ಒಕ್ಕಲಿಗರ ಜಾತಿ ಸ್ವಾಮಿ ಅಂತೀರಾ?”

Date:

ಉರಿಗೌಡ, ನಂಜೇಗೌಡ ವಿವಾದ ತಣ್ಣಗಾಗುವಂತೆ ಕಾಣುತ್ತಿಲ್ಲ. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿಯವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ಹಾಗೂ ರಂಗಾಯಣದ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ ಪರೋಕ್ಷ ಸವಾಲೆಸೆಯುವ ಮೂಲಕ ಮತ್ತೆ ವಿವಾದಕ್ಕೆ ಕಿಡಿ ಹಚ್ಚಿದ್ದಾರೆ. ಈ ಕುರಿತು ಜಗದೀಶ್ ಜಾಣಜಾಣೆಯರು ಬಹುಮುಖ್ಯ ಪ್ರಶ್ನೆಗಳನ್ನು ಎತ್ತಿದ್ದಾರೆ. ವಿವರಗಳಿಗೆ ವಿಡಿಯೋ ನೋಡಿ, ಲೈಕ್ ಮಾಡಿ, ಷೇರ್ ಮಾಡಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...