ರೈತರಿಗೆ ಮುಳುವಾಗುತ್ತಿದೆ ಅರಣ್ಯ ಇಲಾಖೆಯ ಈ ನಿಯಮ

Date:

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರಾಕೃತಿಕ ದುರಂತ, ಪಶ್ಚಿಮ ಘಟ್ಟಗಳ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಬಳಿಕ ಕರ್ನಾಟಕ ಅರಣ್ಯ ಇಲಾಖೆಯು ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ಆದೇಶ ಹೊರಡಿಸಿತ್ತು. ಸದ್ಯ ಈ ಆದೇಶವು ರಾಜ್ಯದ ರೈತರಿಗೆ ತಲೆನೋವಾಗಿ ಪರಿಣಮಿಸಿದೆ. ಕಂದಾಯ ಹಾಗೂ ಅರಣ್ಯ ಇಲಾಖೆಯ ನಡುವೆ ಜಮೀನು ವಿವಾದವು ಇನ್ನೂ ಬಗೆಹರಿದಿಲ್ಲ. ಈ ನಡುವೆಯೇ ಅರಣ್ಯ ಇಲಾಖೆಯು ಕೃಷಿ ಮಾಡುತ್ತಿದ್ದ ಜಮೀನುಗಳು ಕೂಡ ಅರಣ್ಯಕ್ಕೆ ಸೇರಿದ್ದೆಂದು ಒಕ್ಕಲೆಬ್ಬಿಸಲು ಮುಂದಾಗಿದೆ. ಇದರಿಂದಾಗಿ ಭೂಮಿ ವಿವಾದದಿಂದಾಗಿ ರೈತರ ಬದುಕು ಬೀದಿಗೆ ಬೀಳುವ ಸ್ಥಿತಿಗೆ ತಲುಪಿದೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...