ತತ್ವಪದಗಳಿಂದಲೇ ಭಾವೈಕ್ಯತೆ ಮೂಡಿಸಿದ್ದು ಈ ಸಂತ | Shishunala Sharif

Date:

ತತ್ವಪದಗಳಿಂದಲೇ ಭಾವೈಕ್ಯತೆ ಮೂಡಿಸಿದ್ದು ಈ ಸಂತ | Shishunala Sharif

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಶಿಶುವಿನಾಳ ಗ್ರಾಮ ಕರ್ನಾಟಕದ ಕಬೀರ ಸಂತ ಶರೀಫರ ಕಾರ್ಯಕ್ಷೇತ್ರ. ಇವತ್ತು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಕ್ಷೇತ್ರವಾಗಿ ಹೆಸರುವಾಸಿಯಾಗಿದೆ. ಶರೀಫರು ಬಾಲ್ಯದಿಂದಲೇ ಸ್ವಧರ್ಮದ ಪ್ರೇಮದೊಂದಿಗೆ ಪರಧರ್ಮಗಳನ್ನು ಗೌರವದಿಂದ ಕಾಣುತ್ತ ಬಂದವರು. ಸಂತ ಶಿಶುನಾಳ ಷರೀಫರು ಈ ನೆಲದ ಜನರ ಆಡು, ನುಡಿಗಳಲ್ಲಿ ಬೆರೆತು ಸರ್ವಧರ್ಮ ಸಮನ್ವಯತೆ ಸಾಧಿಸಿರುವ ಒಂದು ವಿಶೇಷ ವಿಡಿಯೋ ನಿಮಗಾಗಿ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...