ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

Date:

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ಉನ್ನಾಂವ್‌ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ನೀಡಲಾದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪು ಸಂತ್ರಸ್ತರಿಗೆ ಆಘಾತವನ್ನುಂಟು ಮಾಡಿದೆ, ಈ ತೀರ್ಪು ತನ್ನ ಕುಟುಂಬಕ್ಕೆ ಸಾವು ಎಂದು ಸಂತ್ರಸ್ತೆಯ ಕುಟುಂಬಸ್ಥರು ಬಣ್ಣಿಸಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಣ್ಣೀರಲ್ಲಿ ಕರಗಿದ ಕುಸ್ತಿಪಟುಗಳ ಕನಸು: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ಗೆ ಬಿಜೆಪಿ ‘ರಕ್ಷಾ ಕವಚ’

ಕುಸ್ತಿಪಟುಗಳು ಬೀದಿಯಲ್ಲಿ ಅಳುತ್ತಿದ್ದಾಗಲೂ, ಬ್ರಿಜ್‌ಭೂಷಣ್‌ ಅವರಿಗೆ ರಾಜಕೀಯ ರಕ್ಷಣೆ ದೊರೆಯುತ್ತಲೇ ಇತ್ತು....

ಹಾಥ್ರಸ್‌ ಅತ್ಯಾಚಾರ | ರಾತ್ರೋರಾತ್ರಿ ದಲಿತ ಯುವತಿಯ ಶವ ಸುಟ್ಟಿದ್ದ ಪೊಲೀಸರು; ನ್ಯಾಯ ಇಂದಿಗೂ ಮರೀಚಿಕೆ!

ಉತ್ತರಪ್ರದೇಶದ ಹಾಥ್ರಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದು ಐದು ವರ್ಷಗಳಾಗಿವೆ. ಆದರೆ...

ಲಖಿಂಪುರ ಖೇರಿ ಪ್ರಕರಣ : ಬಿಜೆಪಿಯಲ್ಲಿದ್ದರೆ ‘ಬಾರಾ ಖೂನ್ ಮಾಫಿ!’

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿದ್ದ ವೇಳೆ, ಪ್ರತಿಭಟನೆಯನ್ನು...

ಅತ್ಯಾಚಾರಿ ‘ದೇವಮಾನವ’ನಿಗೆ ಈ ಪರಿ ‘ಪೆರೋಲ್‌’ ಸಿಗುವುದಾದರೂ ಹೇಗೆ? ಸಂತ್ರಸ್ತೆಯರಿಗೆ ಶಿಕ್ಷೆಯೇ?

ಧಾರ್ಮಿಕ ಪ್ರಭಾವ, ದೊಡ್ಡ ವೋಟ್‌ ಬ್ಯಾಂಕ್‌, ರಾಜಕೀಯ ಸಂಪರ್ಕ ಹೊಂದಿರುವ ಆರೋಪಿಗಳ...