ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎನ್ನುವ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಬಡವರ ಪರ ಕೆಲಸ ಮಾಡಿಲ್ಲ. ಅಭಿವೃದ್ಧಿ ಇಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಹಾಗಾಗಿಯೇ ಸೋಲುವ ಭಯದಿಂದಾಗಿ ಪ್ರಧಾನಿ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ಮೇಲಕ್ಕೇರಿದವರು ಕೆಳಗೆ ಇಳಿಯಲೇಬೇಕು: ಸಿಎಂ ಸಿದ್ದರಾಮಯ್ಯ | Siddaramaiah | Narendra Modi | Loksabha Election
Date:
ಪೋಸ್ಟ್ ಹಂಚಿಕೊಳ್ಳಿ:



