ಹಿಂದೆ ಬಿಟ್ಟಿ ಚಾಕರಿ ಮಾಡಿಸ್ತಿದ್ದವರೇ ಈಗ ಬಿಟ್ಟಿ ಭಾಗ್ಯ ಅಂತ ಹಿಯ್ಯಾಳಿಸುತ್ತಿದ್ದಾರೆ

Date:

‘ಹಿಂದಿನ ಕಾಲದಲ್ಲಿ ಬಡಜನರಿಂದ ಬಿಟ್ಟಿ ಚಾಕರಿ ಮಾಡಿಸಿಕೊಳ್ಳುತ್ತಿದ್ದ ವರ್ಗಗಳೇ ಈಗ ಬಡವರ ಪರವಾದ ಯೋಜನೆಗಳನ್ನು ವಿರೋಧಿಸುತ್ತಿದ್ದಾರೆ. ಬಿಟ್ಟಿ ಭಾಗ್ಯ ಎಂದು ವ್ಯಂಗ್ಯ ಮಾಡುತ್ತಿದ್ದಾರೆ. ಈ ಮಂದಿ ಮೀಸಲಾತಿ ವಿರೋಧಿಗಳು, ಸಮಾನತೆ ವಿರೋಧಿಗಳು. ಬಡವರನ್ನು ಮತ್ತಷ್ಟು ಕೆಳಕ್ಕೆ ತುಳಿಯಲು ಬಯಸುವ ಮನಸ್ಥಿತಿಯ ಹೃದಯಹೀನ ಜನ’ ಎಂದು ವಿವರಿಸಿದ್ದಾರೆ ನಾಡಿನ ಹೆಸರಾಂತ ಜನಪರ ಚಿಂತಕ ಪ್ರೊ. ಪುರುಷೋತ್ತಮ ಬಿಳಿಮಲೆ ಅವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...