ಮಂಡ್ಯ ಅಂದ್ರೆ ಇಂಡಿಯಾ ಅಂತ ತೋರಿಸಿದ ಥ್ರಿಲ್ಲಿಂಗ್ ಸ್ಟೋರಿ

Date:

ಈ ಬಾರಿ ನಡೆದಿರುವ ಸಾಹಿತ್ಯ ಸಮ್ಮೇಳನ ಬಾಡೂಟ ವಿಚಾರದಿಂದಲೇ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಮಂಡ್ಯ ಜಿಲ್ಲೆಯೇ ಬಾಡೂಟಕ್ಕೆ ಫೇಮಸ್ ಆಗಿದೆ. ನಾವು ಬಾಡೂಟ ಕೊಡುವ ಮೂಲಕ ಅತಿಥಿಗಳ ಸತ್ಕಾರ ಮಾಡಬೇಕಿದೆ. ಬೋಟಿ ಗೊಜ್ಜಿಗೆ, ಸಮ್ಮೇಳನದಲ್ಲಿ ನೀಡಿದ ಅನ್ನ ಕಲಸಿಕೊಂಡು ಜನರ ನಡುವೆಯೇ ಕುಳಿತು ಸೇವಿಸಿದ್ದರು. ಅತ್ಯಂತ ವೈಚಾರಿಕವಾದ, ಅತ್ಯಂತ ಯಶಸ್ವಿಯಾದ, ಅತಿ ಹೆಚ್ಚು ಜನರು ಭಾಗವಹಿಸಿದ ಗೋಷ್ಠಿಯನ್ನ ಸಂಘಟಿಸಿದ, ಮಂಡ್ಯದ ಬಾಡೂಟ ಬಳಗಕ್ಕೆ ಧನ್ಯವಾದ..

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...