ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ರಾಜಕಾಲುವೆ ಹೂಳು ತೆಗೆಯಲು ಮುಂದಾದ ಇಳೆ ವಯಸ್ಸಿನ ರೈತ

Date:

ತುಮಕೂರು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ 70ರ ಇಳಿವಯಸ್ಸಿನಲ್ಲಿ ಗುದ್ದಲಿ ಹಿಡಿದು ರೈತರೊಬ್ಬರು ರಾಜಕಾಲುವೆ ಹೂಳು ತೆಗೆದಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ.

ತುಮಕೂರು ನಗರದ ಹೊರವಲಯದ ಗಣೇಶ ನಗರದ ರೈತ ಲಕ್ಷ್ಮಯ್ಯ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿರಲಿಲ್ಲ. ಇದರಿಂದ ಭಾರೀ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಛತೆ ಮಾಡಿದ್ದಾರೆ. ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...