ಉರಿಗೌಡ – ನಂಜೇಗೌಡ: ಒಕ್ಕಲಿಗರನ್ನು ಅವಮಾನಿಸಲು 2017ರಲ್ಲಿ ಸೃಷ್ಟಿಸಿದ ಪಾತ್ರಗಳು

Date:

ಉರಿಗೌಡ, ನಂಜೇಗೌಡ ಎಂಬ ವ್ಯಕ್ತಿಗಳಿಬ್ಬರು ಟಿಪ್ಪು ಸಂಸ್ಥಾನದಲ್ಲಿದ್ದರು. ಅವರೇ ಟಿಪ್ಪುವನ್ನು ಕೊಲೆ ಮಾಡಿದರು ಎಂದು ಹುಸಿ, ಹಸಿ ಸುಳ್ಳುಗಳನ್ನು ಹುಟ್ಟಿಸಿ, ಅಬ್ಬರದ ಪ್ರಚಾರ ನಡೆಸುತ್ತಿದೆ. ಆದರೆ, ಈ ಇಬ್ಬರು ಕಾಲ್ಪನಿಕ ವ್ಯಕ್ತಿಗಳು ಹುಟ್ಟಿದ್ದು, ಕೇವಲ ಐದು ವರ್ಷಗಳ ಹಿಂದೆ! ಉರಿಗೌಡ, ನಂಜೇಗೌಡ; ಒಕ್ಕಲಿಗರನ್ನು ಅವಮಾನಿಸಲು 2017ರಲ್ಲಿ ಸೃಷ್ಟಿಸಿದ ಪಾತ್ರಗಳು: ಬಿ ಸಿ ಬಸವರಾಜು ಉರಿಗೌಡ, ನಂಜೇಗೌಡ – ಇಲ್ಲಿದೆ ನೋಡಿ ಅಸಲಿ ಸಂಗತಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...