ಆಡಿದ ಮಾತಿಗೆ ಬದ್ಧರಾಗಿಲ್ಲದೇ ಕುಮಾರ ಸ್ವಾಮಿ ಮಾಡಿದ ತಪ್ಪುಗಳೇನು?

Date:

ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಚುನಾವಣೆಗೆ ನಿಂತಿದ್ದಾರೆ. ಈ ಚುನಾವಣೇಲಿ ಕುಮಾರಸ್ವಾಮಿಯವರು ಸೋಲಬೇಕಾ ಗೆಲ್ಲಬೇಕಾ ಅಂತ ನೋಡಿದರೆ ಕುಮಾರಸ್ವಾಮಿಯವರನ್ನು ಸೋಲಿಸುವುದೇ ಅತ್ಯಂತ ಸೂಕ್ತ ಅನ್ನಲು ಸ್ಪಷ್ಟ ಕಾರಣಗಳು ಸಿಕ್ಕಿವೆ. ಅದರಲ್ಲಿ ಮೊದಲ ಅಂಶ ಕುಮಾರಸ್ವಾಮಿ ಒಬ್ಬ ರಾಜಕಾರಣಿಯಾಗಿ ಒಕ್ಕಲುಮಕ್ಕಳ ಅಂದರೆ ರೈತರ, ಕರ್ನಾಟಕದ ಮತ್ತು ಕೊನೆಗೆ ಮಂಡ್ಯದ ಹಿತಾಸಕ್ತಿಯ ವಿಷಯದಲ್ಲಿ ಹೇಗೆ ನಡೆದುಕೊಂಡಿದ್ದಾರೆ ಅನ್ನೋದು.ಎರಡನೆಯ ಅಂಶ ಸ್ವತಃ ಕುಮಾರಸ್ವಾಮಿಯವರ ನಾಯಕತ್ವ ಮತ್ತು ಜೆಡಿಎಸ್ ಭವಿಷ್ಯಕ್ಕೆ ಸಂಬಂಧಿಸಿದ್ದು. ಹಾಗಿದ್ದರೆ ಆ ಕಾರಣಗಳನ್ನ ವಿವರವಾಗಿ ನೋಡಲು ಈ ವಿಡಿಯೋ ನೋಡಿ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...