ಮೋದಿ ಬರಪರಿಹಾರ ಬಿಡುಗಡೆ ಮಾಡಿದ್ದಕ್ಕೆ ನಿಜವಾದ ಕಾರಣ ಏನು?

Date:

ವಾಸ್ತವ ಅಂಕಿಅಂಶ ದಾಖಲೆಗಳನ್ನು ಮತ್ತು ಬಿಹೆಪಿಯವರ ಇಲ್ಲಿಯತನಕದ ನಡವಳಿಕೆಗಳನ್ನು ಇಟ್ಟು ನೋಡಿದಾಗ ಈಗ ಬರಪರಿಹಾರ ಬಿಡುಗಡೆ ಮಾಡಿರೋದು ಸುಪ್ರೀಂ ಕೊರ್ಟಿಗೆ ಹೆದರಿಯೆ ಹೊರತು ಕರ್ನಾಟಕದ ಹಿತ ಕಾಯುವ ದೃಷ್ಟಿಯಿಂದ ಅಲ್ಲ ಅನ್ನುವುದು ಅತ್ಯಂತ ಸ್ಪಷ್ಟವಾಗಿ ಅರ್ಥ ಆಗುತ್ತೆ. ವಾಸ್ತವ ಹೀಗಿದ್ರೂ ಚುನಾವಣಾ ನೀತಿ ಸಂಹಿತೆ ಇರುವಾಗಲೂ ಬರಪರಿಹಾರ 3454 ಕೋಟಿ ರೂ ಬಿಡುಗಡೆ ಮಾಡಿ ಕರ್ನಾಟಕದ ಹಿತ ಕಾಯ್ದ ಮೋದಿಗೆ ಧನ್ಯವಾದ ಅಂತ ಪೋಸ್ಟರುಗಳು ಹಾಕೊಳ್ತಾ ಇದಾರಲ್ಲಾ ಈ ಬಿಜೆಪಿಯವರಿಗೆ ನಾಚಿಕೆ ಇಲ್ಲ ಅನ್ನೋದೂ ಸ್ಪಷ್ಟ. ಇದಕ್ಕೆ ಸಂಪೂರ್ಣ ಆದಾರ ಈ ವಿಡಿಯೋದಲ್ಲಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...