‘ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಬೆಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸೋಮವಾರ ಧರಣಿ ಆರಂಭಿಸಿದ್ದಾರೆ.ಚಿತ್ರನಟರಾದ ಪ್ರೇಮ್, ಪೂಜಾಗಾಂಧಿ, ರೈತ ಮುಖಂಡ ವೀರಸಂಗಯ್ಯ, ಹೋರಾಟಗಾರರಾದ ಸಮೀವುಲ್ಲಾ, ಅರುಣಾಚಲಂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎಲ್ಲಾ ಉದ್ಯೋಗಗಳು ಪರರಾಜ್ಯದವರ ಪಾಲಾದರೆ ಕನ್ನಡಿಗರು ಏನು ಮಾಡಬೇಕು? Kannadiga | Jobs
Date:
ಪೋಸ್ಟ್ ಹಂಚಿಕೊಳ್ಳಿ:



