ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

Date:

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಭಾರತದ ರಸ್ತೆಗಳು, ನಗರಗಳು ಮತ್ತು ಗ್ರಾಮಗಳು ಯಾವಾಗಲೂ ಅನ್ಯಾಯದ ವಿರುದ್ಧದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿವೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಂತರ ಯುವಕರು, ಮಹಿಳೆಯರು, ವೃದ್ಧರು, ವಿದ್ಯಾರ್ಥಿಗಳು ಎಲ್ಲರೂ ಬೀದಿಗಿಳಿದು, “ನ್ಯಾಯ ಬೇಕು, ಸುರಕ್ಷತೆ ಬೇಕು” ಎಂದು ಕೂಗಾಡಿದ್ದರು. ಆದ್ರೆ ಈಗೀನ ಭಾರತಕ್ಕೆ ಏನಾಗಿದೆ? ಇದು ಯಾವ ಭಾರತ? ನಾಲಿಗೆ ಸತ್ತ ಭಾರತವೇ? . ಈ ಪ್ರಶ್ನೆ ಯಾಕೆ ಅನ್ನೋದನ್ನ ಈ ವಿಡಿಯೋದಲ್ಲಿ ವಿವರಿಸಿದ್ದೇವೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಣ್ಣೀರಲ್ಲಿ ಕರಗಿದ ಕುಸ್ತಿಪಟುಗಳ ಕನಸು: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ಗೆ ಬಿಜೆಪಿ ‘ರಕ್ಷಾ ಕವಚ’

ಕುಸ್ತಿಪಟುಗಳು ಬೀದಿಯಲ್ಲಿ ಅಳುತ್ತಿದ್ದಾಗಲೂ, ಬ್ರಿಜ್‌ಭೂಷಣ್‌ ಅವರಿಗೆ ರಾಜಕೀಯ ರಕ್ಷಣೆ ದೊರೆಯುತ್ತಲೇ ಇತ್ತು....

ಹಾಥ್ರಸ್‌ ಅತ್ಯಾಚಾರ | ರಾತ್ರೋರಾತ್ರಿ ದಲಿತ ಯುವತಿಯ ಶವ ಸುಟ್ಟಿದ್ದ ಪೊಲೀಸರು; ನ್ಯಾಯ ಇಂದಿಗೂ ಮರೀಚಿಕೆ!

ಉತ್ತರಪ್ರದೇಶದ ಹಾಥ್ರಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದು ಐದು ವರ್ಷಗಳಾಗಿವೆ. ಆದರೆ...

ಲಖಿಂಪುರ ಖೇರಿ ಪ್ರಕರಣ : ಬಿಜೆಪಿಯಲ್ಲಿದ್ದರೆ ‘ಬಾರಾ ಖೂನ್ ಮಾಫಿ!’

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿದ್ದ ವೇಳೆ, ಪ್ರತಿಭಟನೆಯನ್ನು...

ಅತ್ಯಾಚಾರಿ ‘ದೇವಮಾನವ’ನಿಗೆ ಈ ಪರಿ ‘ಪೆರೋಲ್‌’ ಸಿಗುವುದಾದರೂ ಹೇಗೆ? ಸಂತ್ರಸ್ತೆಯರಿಗೆ ಶಿಕ್ಷೆಯೇ?

ಧಾರ್ಮಿಕ ಪ್ರಭಾವ, ದೊಡ್ಡ ವೋಟ್‌ ಬ್ಯಾಂಕ್‌, ರಾಜಕೀಯ ಸಂಪರ್ಕ ಹೊಂದಿರುವ ಆರೋಪಿಗಳ...