ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?
ಭಾರತದ ರಸ್ತೆಗಳು, ನಗರಗಳು ಮತ್ತು ಗ್ರಾಮಗಳು ಯಾವಾಗಲೂ ಅನ್ಯಾಯದ ವಿರುದ್ಧದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿವೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಂತರ ಯುವಕರು, ಮಹಿಳೆಯರು, ವೃದ್ಧರು, ವಿದ್ಯಾರ್ಥಿಗಳು ಎಲ್ಲರೂ ಬೀದಿಗಿಳಿದು, “ನ್ಯಾಯ ಬೇಕು, ಸುರಕ್ಷತೆ ಬೇಕು” ಎಂದು ಕೂಗಾಡಿದ್ದರು. ಆದ್ರೆ ಈಗೀನ ಭಾರತಕ್ಕೆ ಏನಾಗಿದೆ? ಇದು ಯಾವ ಭಾರತ? ನಾಲಿಗೆ ಸತ್ತ ಭಾರತವೇ? . ಈ ಪ್ರಶ್ನೆ ಯಾಕೆ ಅನ್ನೋದನ್ನ ಈ ವಿಡಿಯೋದಲ್ಲಿ ವಿವರಿಸಿದ್ದೇವೆ.



