ಅಬುಧಾಬಿ | ಗಂಟೆಗೆ 120 ಕಿಲೋಮೀಟರ್ ಕಡಿಮೆ ವೇಗದಲ್ಲಿ ಸಂಚರಿಸಿದರೆ ಭಾರಿ ದಂಡ!

Date:

  • ದುಬೈಗೆ ಸಂಪರ್ಕ ಕಲ್ಪಿಸುವ ಶೇಖ್ ಮೊಹಮ್ಮದ್ ಬಿನ್ ರಾಶಿದ್ ಹೆದ್ದಾರಿ
  • ಗಂಟೆಗೆ 120 ಕಿಲೋಮೀಟರ್ ಕನಿಷ್ಠ ವೇಗ, 140 ಕಿಲೋಮೀಟರ್‌ ಗರಿಷ್ಠ ವೇಗ

ಅತಿ ವೇಗವಾಗಿ ವಾಹನ ಚಲಾಯಿಸಿದರೆ ದಂಡ ವಿಧಿಸುವ ನಿಯಮ ಭಾರತ ಸೇರಿದಂತೆ ಜಗತ್ತಿನ ಬಹುತೇಕ ದೇಶಗಳಲ್ಲಿ ಜಾರಿಯಲ್ಲಿದೆ. ಆದರೆ ಅತಿ ವೇಗವಾಗಿ ವಾಹನ ಚಲಾಯಿಸಿದಿದ್ದರೆ ದಂಡ ವಿಧಿಸುವ ನಿಯಮ ಯುಎಇ ರಾಜಧಾನಿ ಅಬುಧಾಬಿಯಲ್ಲಿ ಮೇ 1ರಿಂದ ಜಾರಿಗೆ ಬಂದಿದೆ.

ಅಬುಧಾಬಿಯಿಂದ ವಿಶ್ವವಿಖ್ಯಾತ ನಗರ ದುಬೈಗೆ ಸಂಪರ್ಕ ಕಲ್ಪಿಸುವ ಶೇಖ್ ಮೊಹಮ್ಮದ್ ಬಿನ್ ರಾಶಿದ್ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಅನ್ವಯವಾಗಲಿದೆ.

4 ಪಥದ 62 ಕಿಲೋಮೀಟರ್‌ ಉದ್ದದ ಶೇಖ್ ಮೊಹಮ್ಮದ್ ಬಿನ್ ರಾಶಿದ್ ಹೆದ್ದಾರಿಯಲ್ಲಿ ವಾಹನಗಳ ಗರಿಷ್ಠ ವೇಗ ಗಂಟೆಗೆ 140 ಕಿಲೋಮೀಟರ್‌ ಮತ್ತು ಕನಿಷ್ಠ ವೇಗ ಗಂಟೆಗೆ 80 ಕಿಲೋಮೀಟರ್‌ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಯೆಮನ್ | ಭೀಕರ ಕಾಲ್ತುಳಿತ: 85 ಮಂದಿ ಸಾವು, 322 ಜನರಿಗೆ ಗಾಯ

ಆದರೆ ಈ ಹೆದ್ದಾರಿಯ ಎಡದಿಂದ ಮೊದಲ ಮತ್ತು ಎರಡನೇ ಪಥಗಳಲ್ಲಿ ಸಂಚರಿಸುವ ವಾಹನಗಳು  ಮೇ 1ರಿಂದ ಕನಿಷ್ಠ 120 ಕಿಲೋಮೀಟರ್‌ ವೇಗದಲ್ಲಿ ಸಂಚರಿಸಬೇಕಿದೆ.

ಈ ನಿಯಮವನ್ನು ಉಲ್ಲಂಘಿಸುವ ವಾಹನ ಚಾಲಕರು 8 ಸಾವಿರ (400 ದಿರ್ಹಂ) ದಂಡ ತೆರಬೇಕಾಗುತ್ತದೆ ಎಂದು ಅಬುಧಾಬಿ ಪೊಲೀಸ್‌ನ ಕೇಂದ್ರ ಕಾರ್ಯಾಚರಣೆ ವಿಭಾಗದ ನಿರ್ದೇಶಕ ಜನರಲ್ ಅಹ್ಮದ್ ಸೈಫ್ ಅಲ್ ತಿಳಿಸಿದ್ದಾರೆ.

ಭಾರೀ ಗಾತ್ರದ ವಾಹನಗಳಿಗೆ ಮೂರನೇ ಮತ್ತು ಕೊನೆಯ ಪಥದಲ್ಲಿ ಕನಿಷ್ಠ ವೇಗದ ನಿಯಮವು ಅನ್ವಯವಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...