ಸಿಸ್ಟಿನ್ ಚಾಪೆಲ್‌ನಿಂದ ಕಪ್ಪು ಹೊಗೆ: ಮೊದಲ ಮತದಾನದಲ್ಲಿ ನೂತನ ಪೋಪ್ ಆಯ್ಕೆಯಿಲ್ಲ

Date:

ವ್ಯಾಟಿಕನ್‌ನ ಸಿಸ್ಟನ್‌ ಚಾಪೆಲ್‌ನ ಚಿಮಣಿಯಿಂದ ಬುಧವಾರ ಕಪ್ಪು ಹೊಗೆ ಬಂದಿದ್ದು ಇದು ನೂತನ ಪೋಪ್ ಆಯ್ಕೆಯಾಗಿಲ್ಲ ಎನ್ನುವುದನ್ನು ಸೂಚಿಸಿದೆ. ಕ್ಯಾಪೊಲಿಕ್ ಚರ್ಚ್‌ನ ನೂತನ ನಾಯಕನನ್ನು ಆಯ್ಕೆ ಮಾಡಲು 13 ಕಾರ್ಡಿನಲ್‌ಗಳು ರಹಸ್ಯವಾದ ಶತಮಾನಗಳನ್ನು ಹಳೆಯದಾದ ಸಂಪ್ರದಾಯಕ್ಕೆ ಬುಧವಾರ ಚಾಲನೆ ನೀಡಿದ್ದರು.

ಕ್ರೈಸ್ತ ಧರ್ಮದ ಇತಿಹಾಸದಲ್ಲಿಯೇ ಭೌಗೋಳಿಕವಾಗಿ ಅತ್ಯಂತ ವೈವಿಧ್ಯಮಯ ಸಮಾವೇಶದಲ್ಲಿ ಪಾಲ್ಗೊಂಡಿರುವ ಕಾರ್ಡಿನ್‌ಗಳು ಬುಧವಾರ ಸಂಜೆ ಕೇವಲ ಒಂದು ಸುತ್ತಿನ ಮತದಾನವನ್ನು ನಡೆಸಿದ್ದಾರೆ. ಮೊದಲ ಮತದಾನದಲ್ಲಿ ದಿವಂಗತ ಫೋಪ್‌ ಫ್ರಾನ್ಸಿಸ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವಲ್ಲಿ ವಿಫಲಗೊಂಡ ಬಳಿಕ ಕಾರ್ಡಿನಲ್‌ಗಳು ಗುರುವಾರ ಬೆಳಿಗ್ಗೆ ಪ್ರಕ್ರಿಯೆಯನ್ನು ಪುನಾರಾಂಭಿಸಿದ್ದಾರೆ.

ಇದನ್ನು ಒದಿದ್ದೀರಾ? ಈ ದಿನ ಸಂಪಾದಕೀಯ | ಜನಾರ್ದನ ರೆಡ್ಡಿಗೆ ಜೈಲು: ಇದು ಜನಸಾಮಾನ್ಯರ ಜಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಪೆಲ್‌ನ ಹೊರಗೆ ಸೈಂಟ್ ಪೀಟರ್ಸ್ ಚೌಕದಲ್ಲಿ ಕಲಾಪಗಳನ್ನು ದೊಡ್ಡ ವಿಡಿಯೊ ಪರದೆಗಳಲ್ಲಿ ವೀಕ್ಷಿಸಲು ಸಾವಿರಾರು ಜನರು ನೆರೆದಿದ್ದಾರೆ. ಗಂಟೆಗಟ್ಟಲೆ ಕಾದ ಬಳಿಕ ಮತದಾನವು ಭೋಜನ ಸಮಯಕ್ಕೆ ವಿಸ್ತರಿಸಲ್ಪಟ್ಟ ನಂತರ ಕೆಲವರು ಹತಾಶೆಯಿಂದ ಮರಳಿದ್ದಾರೆ. ಅಲ್ಲಿಯೇ ಉಳಿದುಕೊಂಡಿದ್ದವರು ಅಂತಿಮವಾಗಿ ಹೊಗೆಯು ಚಿಮಣಿಯಿಂದ ಹೊರಸೂಸಿದ್ದಕ್ಕೆ ಸಾಕ್ಷಿಯಾಗಿದ್ದರು.

ಕಾರ್ಡಿನಲ್‌ಗಳು ಶಾಂತಿದೂತನಾಗಬಲ್ಲ ಮತ್ತು ಚರ್ಚ್ ಅನ್ನು ಮತ್ತೆ ಒಗ್ಗೂಡಿಸಬಲ್ಲ ವ್ಯಕ್ತಿಯನ್ನು ನೂತನ ಪೋಪ್‌ ಆಗಿ ಆಯ್ಕೆ ಮಾಡುತ್ತಾರೆ ಎಂಬ ಆಶಯವನ್ನು ನಾನು ಹೊಂದಿದ್ದೇನೆ’ ಎಂದು ಲಂಡನ್‌ನಿಂದ ಆಗಮಿಸಿರುವ ಗ್ಯಾಡ್ರಿಯಲ್ ಕಾಪ್ರಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...