ಎಲ್ಲ ಮಾದರಿಯ ಕ್ರಿಕೆಟ್‌ಗೆ ಬ್ರಾವೊ ವಿದಾಯ

Date:

ವೆಸ್ಟ್‌ ಇಂಡೀಸ್ ಕ್ರಿಕೆಟ್‌ ತಂಡದ ಆಲ್‌ರೌಂಡರ್‌ ಆಟಗಾರ ಡ್ವೇನ್‌ ಬ್ರಾವೊ ಅವರು ತಮ್ಮ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಕೆರೀಬಿಯನ್ ಸೂಪರ್‌ ಲೀಗ್‌ನಲ್ಲಿ ಆಡುತ್ತಿದ್ದ ಅವರಿಗೆ ಗಾಯಗಳಾಗಿದ್ದು, ಲೀಗ್‌ನಿಂದ ಹೊಪರಬಂದಿದ್ದರು. ಇದೀಗ, ಅವರು ಕ್ರಿಕೆಟ್‌ ವೃತ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

“ನನಗೆ ಎಲ್ಲವನ್ನೂ ಕೊಟ್ಟ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ” ಎಂದು ಬ್ರಾವೊ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ರಾವೊ ಅವರು ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ತಂಡದಲ್ಲಿ ಆಡುತ್ತಿದ್ದರು. ಇದೀಗ, ಅವರು ನಿವೃತ್ತಿ ಘೋಷಿಸಿದ್ದು, ಐಪಿಎಲ್‌ನಿಂದಲೂ ಹೊರಗುಳಿಯಲಿದ್ದಾರೆ. ಅದಾಗ್ಯೂ, ಐಪಿಎಲ್‌ ಜೊತೆಗೆ ಮುಂದುವರೆಯಲಿದ್ದು, ಕೋಲ್ಕತ್ತ ನೈಟ್ ರೈಡರ್ಸ್‌ ತಂಡಕ್ಕೆ ಮೆಂಟರ್ ಆಗಿ ಸೇರಿಲಿದ್ದಾರೆ.

2021ರಲ್ಲಿ ಬ್ರಾವೊ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಅಲ್ಲದೆ, ಕಳೆದ ವರ್ಷ ನಡೆದ ಐಪಿಎಲ್‌ ಟೂರ್ನಿಯಲ್ಲಿ ಆಡಿದ್ದು, ಅವರು ಟೂರ್ನಿ ಮುಗಿದ ಬಳಿಕ ಐಪಿಎಲ್‌ಗೆ ನಿವೃತ್ತಿ ಘೋಷಿಸಿದ್ದರು.

ಇನ್ನು, ಬ್ರಾವೊ ಅವರು ಕೆಕೆಆರ್‌ ತಂಡದ ಮೆಂಟರ್‌ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆಕೆಆರ್‌ ಗ್ರೂಪ್‌ ಸಿಇಒ ವೆಂಕಿ ಮೈಸೂರ್, “ಬ್ರಾವೊ ಅವರು ತಂಡಕ್ಕೆ ಸೇರುತ್ತಿರುವುದು ಸಂತಸ ತಂದಿದೆ. ಗೆಲ್ಲಬೇಕೆಂಬ ಅವರ ತುಡಿತ, ಕ್ರಿಕೆಟ್ ವೃತ್ತಿಯಲ್ಲಿ ಅವರ ಅನುಭವ ಮತ್ತು ಜ್ಞಾನವು ನಮ್ಮ ಫ್ರಾಂಚೈಸಿ ಮತ್ತು ಆಟಗಾರರಿಗೆ ನೆರವಾಗಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ....

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...