ಒಸಾಮಾ ಬಿನ್ ಲಾಡೆನ್‌ ಕೊಂದಿದ್ದಾಗಿ ಹೇಳಿಕೊಂಡಿದ್ದ ಅಮೆರಿಕ ನೌಕಾಪಡೆಯ ಮಾಜಿ ಅಧಿಕಾರಿ ಬಂಧನ

Date:

2011ರಲ್ಲಿ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದ್ದ ಅಮೆರಿಕದ ನೌಕಾಪಡೆಯ ಮಾಜಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ವಾರದ ಆರಂಭದಲ್ಲಿ ಟೆಕ್ಸಾಸ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಆರೋಪದ ಮೇಲೆ ನೌಕಾಪಡೆಯ ಮಾಜಿ ಅಧಿಕಾರಿ ರಾಬರ್ಟ್ ಓ’ನೀಲ್ ಅವರನ್ನು ಬಂಧಿಸಲಾಗಿತ್ತು ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ರಾಬರ್ಟ್ ಓ’ನೀಲ್ ಅವರನ್ನು ಫ್ರಿಸ್ಕೊದಲ್ಲಿ ಬಂಧಿಸಲಾಗಿದ್ದು, ಅದೇ ದಿನ 3,500 ಡಾಲರ್‌ ಬಾಂಡ್‌ ಜಾಮೀನಿನ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು ಎಂದು ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಸ್ಸಾಂ: ಬಿಜೆಪಿ ಸಂಸದನ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆ

2011 ರಲ್ಲಿ ಪಾಕಿಸ್ತಾನದಲ್ಲಿ ಅಮೆರಿಕ ರಹಸ್ಯ ದಾಳಿಯ ಸಂದರ್ಭದಲ್ಲಿ 9/11ರ ದಾಳಿಯ ರೂವಾರಿ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅನ್ನು ಕೊಂದು ಗುಂಡು ಹಾರಿಸಿದ್ದು ತಾವೇ ಎಂದು ಓ’ನೀಲ್ ಹೇಳಿಕೊಂಡಿದ್ದರು. ಅವರು ತಮ್ಮ 2017 ರ ಆತ್ಮಚರಿತ್ರೆ “ದಿ ಆಪರೇಟರ್” ನಲ್ಲಿ ಈ ಕಥೆಯನ್ನು ವಿವರಿಸಿದ್ದಾರೆ. ಆದರೆ ಅವರ ಈ ಹೇಳಿಕೆಯನ್ನು ಅಮೆರಿಕ ಸರ್ಕಾರವು ಎಂದಿಗೂ ಖಚಿತಪಡಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲ.

ರಾಬರ್ಟ್ ಓ’ನೀಲ್ ಅವರನ್ನು ಈ ಹಿಂದೆ ಅಂದರೆ 2016 ರಲ್ಲಿ, ಮೊಂಟಾನಾದಲ್ಲಿ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಬಂಧಿಸಲಾಗಿತ್ತು. ಆದರೆ ಪ್ರಾಸಿಕ್ಯೂಟರ್‌ಗಳು ಈತನ ಅಪರಾಧವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...