ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ: ಬ್ರಿಟನ್ ಉದ್ಯಮಿಗಳಾದ ಹಿಂದೂಜಾ ಸಹೋದರರಿಗೆ 4 ವರ್ಷ ಜೈಲು

Date:

ಸ್ವಿಟ್ಜರ್‌ಲ್ಯಾಂಡ್‌ನ ಜೆನಿವಾ ಮ್ಯಾನ್ಷನ್‌ನಲ್ಲಿ ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ ಮಾಡಿದ ಆರೋಪದ ಮೇಲೆ ಇಂಗ್ಲೆಂಡಿನ ಶ್ರೀಮಂತ ಉದ್ಯಮಿ ಕುಟುಂಬ ಹಿಂದೂಜಾದ ನಾಲ್ವರು ಸದಸ್ಯರಿಗೆ ಸ್ವಿಸ್‌ ನ್ಯಾಯಾಲಯ 4 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ತೀರ್ಪು ನಿಡುವ ಸಂದರ್ಭದಲ್ಲಿ ಹಿಂದೂಜಾ ಸಹೋದರರು ಕೋರ್ಟಿನಲ್ಲಿರಲಿಲ್ಲ. 47 ಬಿಲಿಯನ್‌ ಡಾಲರ್‌ ಆಸ್ತಿ ಹೊಂದಿರುವ ಹಿಂದೂಜಾ ಕುಟುಂಬದ ಸಹೋದರರಿಗೆ ಮಾನವ ಕಳ್ಳ ಸಾಗಣೆ ಆರೋಪದಿಂದ ಮುಕ್ತಗೊಳಿಸಲಾಗಿದ್ದು, ಇತರ ಆರೋಪಗಳಲ್ಲಿ ಶಿಕ್ಷೆ ನೀಡಲಾಗಿದೆ.

ಪ್ರಕಾಶ್ ಹಿಂದೂಜಾ ಹಾಗೂ ಆತನ ಪತ್ನಿ ಕಮಲಾ ಹಿಂದೂಜಾ ಅವರಿಗೆ 4 ವರ್ಷ 6 ತಿಂಗಳು, ಮತ್ತೊಬ್ಬ ಪುತ್ರ ಅಜಯ್‌ ಹಾಗೂ ಈತನ ಪತ್ನಿ ನಮ್ರತಾ ಅವರಿಗೆ ನಾಲ್ಕು ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅನುಮತಿ ನೀಡದ ಕೇಂದ್ರ ಗೃಹ ಇಲಾಖೆ: ಭಾರತ ತೊರೆದ ಫ್ರೆಂಚ್ ಪತ್ರಕರ್ತ

ಕೆಲಸಗಾರರನ್ನು ಭಾರತದಿಂದ ಕರೆತಂದಿದ್ದ ಹಿಂದೂಜಾ ಕುಟುಂಬ ಸ್ವಿಟ್ಜರ್‌ಲ್ಯಾಂಡ್‌ಗೆ ಆಗಮಿಸಿದ ನಂತರ ಅವರ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬ ಆರೋಪ ಕೋರ್ಟಿನಲ್ಲಿ ಸಾಬೀತಾಗಿದೆ.

ಪ್ರಾಸಿಕ್ಯೂಷನ್ ಪರ ವಕೀಲರು ಹಿಂದೂಜಾ ಸಹೋದರರು ಸಿಬ್ಬಂದಿಗೆ ಅತ್ಯಲ್ಪ ವೇತನ ನೀಡಿದ್ದು, ಅವರು ತಮ್ಮ ಮನೆಗಳಿಗೆ ಹೋಗಲು ಹೆಚ್ಚು ಸ್ವಾತಂತ್ರ್ಯ ನೀಡಿರಲಿಲ್ಲ ಎಂದು ವಾದಿಸಿದರು.

ಪ್ರಾಸಿಕ್ಯೂಷನ್ ವಾದವನ್ನು ಹಿಂದೂಜಾ ಪರ ವಕೀಲರು ನಿರಾಕರಿಸಿದರೂ ಸಾಕ್ಷ್ಯಗಳ ಮೂಲಕ ಇದು ಸಾಬೀತಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...