ಅಮೆರಿಕದಲ್ಲಿ ಭೀಕರ ಅಪಘಾತ; ಹೈದರಾಬಾದ್ ಮೂಲದ ಒಂದೇ ಕುಟುಂಬದ ನಾಲ್ವರ ಸಾವು

Date:

ಅಮೆರಿಕದ ಅಲಬಾಮ ರಾಜ್ಯದ ಗ್ರೀನ್ ಕೌಂಟಿಯಲ್ಲಿ ಕಳೆದ ವಾರಾಂತ್ಯದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತ ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಎಲ್ಲ ನಾಲ್ವರೂ ಕೂಡ ಹೈದರಾಬಾದ್ ಮೂಲದವರಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಅಟ್ಲಾಂಟಾದಲ್ಲಿ ಸಂಬಂಧಿಕರನ್ನು ಭೇಟಿ ಮಾಡಿ ಡಾಲಸ್​ನಲ್ಲಿರುವ ತಮ್ಮ ನಿವಾಸಕ್ಕೆ ಮರಳುತ್ತಿರುವಾಗ, ಮಾರ್ಗಮಧ್ಯೆ ಶನಿವಾರ ರಾತ್ರಿ ಈ ಅಪಘಾತ ಸಂಭವಿಸಿದೆ.

ವೆಂಕಟ್ ಬೇಜುಗಮ್, ಅವರ ಪತ್ನಿ ತೇಜಸ್ವಿನಿ ಚೊಲ್ಲೇತಿ ಹಾಗೂ ಅವರ ಇಬ್ಬರು ಮಕ್ಕಳಾದ ಸಿದ್ಧಾರ್ಥ್ ಮತ್ತು ಮೃದಾ ಬೇಜುಗಮ್ ಮೃತ ನಾಲ್ವರು.

ಗ್ರೀನ್ ಕೌಂಟಿ ಬಳಿ ಈ ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಮಿನಿ ಟ್ರಕ್​​ವೊಂದು ನಿಗದಿತ ಮಾರ್ಗ ಬಿಟ್ಟು ಬೇರೆ ಮಾರ್ಗದಲ್ಲಿ ಬಂದು ಇವರ ಕಾರಿಗೆ ಗುದ್ದಿದೆ. ಇದರ ಪರಿಣಾಮವಾಗಿ ಕಾರು ನಜ್ಜುಗುಜ್ಜಾಗಿ ಬೆಂಕಿ ಹೊತ್ತಿಕೊಂಡಿದೆ. ಎಲ್ಲ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ತೀವ್ರವಾಗಿ ದೇಹ ಸುಟ್ಟಿರುವುದರಿಂದ ಮೇಲ್ನೋಟಕ್ಕೆ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಡಿಎನ್​​ಎ ಪರೀಕ್ಷೆ ಸೇರಿದಂತೆ ಫೋರೆನ್ಸಿಕ್ ಪರೀಕ್ಷೆ ನಡೆಸಲಾಗುತ್ತಿದ್ದು, ಈ ನಾಲ್ವರ ಗುರುತು ಖಚಿತವಾದ ಬಳಿಕ ಸಂಬಂಧಿಕರಿಗೆ ಮೃತದೇಹಗಳನ್ನು ಒಪ್ಪಿಸುವ ಸಾಧ್ಯತೆ ಇದೆ.

ವೆಂಕಟ್ ಬೇಜುಗಮ್ ಕುಟುಂಬದವರು ಡಾಲಸ್​ನ ಔಬ್ರೇ ಪಟ್ಟಣದ ಸಟ್ಟನ್ ಫೀಲ್ಡ್ಸ್ ಎಂಬಲ್ಲಿ ವಾಸವಿದ್ದದರು. ಟೀಮ್ ಏಡ್ ಎನ್ನುವ ಸಮಾಜ ಸೇವಾ ಸಂಸ್ಥೆಯು ಮೃತ ಕುಟುಂಬದ ಸಂಬಂಧಿಕರ ನೆರವಿಗೆ ಧಾವಿಸಿದ್ದು, ಮೃತದೇಹಗಳನ್ನು ಹಿಂಪಡೆಯುವ ಕಾನೂನು ಕ್ರಮಗಳಲ್ಲಿ ಸಹಾಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...